ಕೇಂದ್ರ ಸಚಿವ ಸಂಪುಟ ಪುನಾರಚನೆಯಿಂದರಾಜ್ಯಕ್ಕೆ ಆದ ಲಾಭ-ನಷ್ಟಗಳೇನು? ಎಂಬ ವಿಚಾರದ ಕುರಿತ ಸಂವಾದ ಕಾರ್ಯಕ್ರಮವು ಪ್ರಜಾವಾಣಿಯ ಫೇಸ್ಬುಕ್, ಯೂಟ್ಯೂಬ್, ಟ್ವಿಟರ್ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
ಕಾಂಗ್ರೆಸ್ ಶಾಸಕಯು.ಟಿ. ಖಾದರ್,ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿಅಶ್ವತ್ಥನಾರಾಯಣ ಗೌಡ ಹಾಗೂ ಜೆಡಿಎಸ್ ಶಾಸಕಕೆ.ಎಂ. ಶಿವಲಿಂಗೇಗೌಡ ಅವರುಸಂವಾದದಲ್ಲಿ ಭಾಗವಹಿಸಿದ್ದಾರೆ.