‘ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯ ಚುನಾವಣೆ ಏಜೆಂಟ್ ಆಗಿರುವ ಎಂ.ಜಿ.ಪೂರ್ಣಚಂದ್ರ ತೇಜಸ್ವಿ ಅವರು ದೂರು ನೀಡಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಕಡವಿನ ಕೋಟೆಯ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.