ಸುದ್ದಿಗಾರರ ಜತೆ ಮಾತನಾಡಿದ ಅವರು,ಬೆಂಬಲ ಕೋರಿಕೆ ಬಗ್ಗೆಪ್ರಕಾಶ್ ರೈ, ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದಾರೆ. ಅವರುನನ್ನನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ,ನಮ್ಮದು ರಾಷ್ಟ್ರೀಯ ಪಕ್ಷ ಅವರಿಗೆ ಪರೋಕ್ಷ ಬೆಂಬಲ ನೀಡಲು ಸಾಧ್ಯವಿಲ್ಲ, ಅವರು ಪಕ್ಷಕ್ಕೆ ಸೇರ್ಪಡೆಯಾದರೆ ನೋಡಬಹುದು ಎಂದುಗುಂಡೂರಾವ್ ಹೇಳಿದರು.