<p>ಧಾರವಾಡ: ‘ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವುದಕ್ಕೆ ಸಂಬಂಧಿಸಿದ ಪ್ರಾಥಮಿಕ ವರದಿ ಗಮನಿಸಿದಾಗ ಕಿರಿಕಿರಿಯಾಗುತ್ತದೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. </p><p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪ್ರತಿನಿಧಿಗಳು ಜನರ ಕೆಲಸ ಮಾಡಬೇಕು. ಬಹಳ ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು’ ಎಂದರು. </p><p>‘ಚಂದ್ರು ಲಮಾಣಿ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಇಲ್ಲ. ಸಮಗ್ರ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವುದಕ್ಕೆ ಸಂಬಂಧಿಸಿದ ಪ್ರಾಥಮಿಕ ವರದಿ ಗಮನಿಸಿದಾಗ ಕಿರಿಕಿರಿಯಾಗುತ್ತದೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. </p><p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪ್ರತಿನಿಧಿಗಳು ಜನರ ಕೆಲಸ ಮಾಡಬೇಕು. ಬಹಳ ಎಚ್ಚರಿಕೆಯಿಂದ ಇರಬೇಕು. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು’ ಎಂದರು. </p><p>‘ಚಂದ್ರು ಲಮಾಣಿ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಇಲ್ಲ. ಸಮಗ್ರ ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>