ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ವಿಜಯ್ ಶರ್ಮಾ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಂಚಿತ್ ಸಹಾನಿ, ಖಜಾಂಚಿಯಾಗಿ ಹರಿಹರನ್, ಮಾಧ್ಯಮ ವಿಭಾಗದ ಉಸ್ತುವಾರಿಯಾಗಿ ಜಗದೀಶ್ ವಿ. ಸದಂ, ರಾಜ್ಯ ಘಟಕದ ವಕ್ತಾರರಾಗಿ ಕೆ. ಮಥಾಯ್ ಅವರನ್ನು ನೇಮಕ ಮಾಡಲಾಗಿದೆ.