ಕೋವಿಡ್ ಇರಲಿಲ್ಲ: ‘ಅವರು ಮಾಜಿ ಸೈನಿಕರ ಕೋಟದಲ್ಲಿ ಇತ್ತೀಚೆಗಷ್ಟೇ ಉಪವಿಭಾಗಾಧಿಕಾರಿಯಾಗಿ ಸರ್ಕಾರಿ ಸೇವೆಗೆ ಸೇರಿದ್ದರು. ಅವರನ್ನು ಬಿಐಇಸಿ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅವರಿಗೆ ಸಂಜೆ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಅವರಿಗೆ ಕೋವಿಡ್ ಇರಲಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.