<p><strong>ರಾಮನಗರ:</strong> ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು.</p>.<p>ಇಲ್ಲಿನ ಕೆಂಪೇಗೌಡ ವೃತ್ತದಲ್ಲಿ ಚಾಲನೆ ನೀಡಲಾಯಿತು. ಅಲ್ಲಿಂದ ಮೆರವಣಿಗೆಯು ಬಸ್ ನಿಲ್ದಾಣ, ಎಂ.ಜಿ. ರಸ್ತೆ ಮೂಲಕ ಜ್ಯೂನಿಯರ್ ಕಾಲೇಜು ಮೈದಾನದವರೆಗೆ ಸಾಗಿತು.</p>.<p>ಮೆರವಣಿಗೆ ಉದ್ದಕ್ಕೂ ಜನರು ರಾಷ್ಟ್ರ ಧ್ವಜ, ಓಂ ಲಾಂಛನವುಳ್ಳ ಧ್ವಜಗಳನ್ನು ಹಿಡಿದು ಸಾಗಿದರು. ನಾಲ್ಕು ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಆರ್ ಎಸ್ ಎಸ್, ಎಬಿವಿಪಿ, ಹಿಂದೂ ಜಾಗರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು.</p>.<p>ಇಲ್ಲಿನ ಕೆಂಪೇಗೌಡ ವೃತ್ತದಲ್ಲಿ ಚಾಲನೆ ನೀಡಲಾಯಿತು. ಅಲ್ಲಿಂದ ಮೆರವಣಿಗೆಯು ಬಸ್ ನಿಲ್ದಾಣ, ಎಂ.ಜಿ. ರಸ್ತೆ ಮೂಲಕ ಜ್ಯೂನಿಯರ್ ಕಾಲೇಜು ಮೈದಾನದವರೆಗೆ ಸಾಗಿತು.</p>.<p>ಮೆರವಣಿಗೆ ಉದ್ದಕ್ಕೂ ಜನರು ರಾಷ್ಟ್ರ ಧ್ವಜ, ಓಂ ಲಾಂಛನವುಳ್ಳ ಧ್ವಜಗಳನ್ನು ಹಿಡಿದು ಸಾಗಿದರು. ನಾಲ್ಕು ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಆರ್ ಎಸ್ ಎಸ್, ಎಬಿವಿಪಿ, ಹಿಂದೂ ಜಾಗರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>