<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರಾಗಿ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶನಾಲಯದ ಸಂಶೋಧನೆ ಮತ್ತು ವಿಸ್ತರಣಾ ಸಹ ನಿರ್ದೇಶಕ ಪ್ರೊ. ವಿ. ದೇವಪ್ಪ ಅವರನ್ನು ನೇಮಿಸಿ ಮಂಗಳವಾರ ಅಧಿಸೂಚನೆ ಹೊರಡಿಸಲಾಗಿದೆ.</p>.<p>ದೇವಪ್ಪ ಅವರನ್ನು ಅಧಿಕಾರಿ ವಿಭಾಗದಿಂದ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.</p>.<p>ಕೆಪಿಎಸ್ಸಿಗೆ 16 ಸದಸ್ಯರ ನೇಮಕಕ್ಕೆ ಅವಕಾಶವಿದ್ದು, ಪ್ರೊ. ದೇವಪ್ಪ ಅವರ ನೇಮಕದ ಮೂಲಕ 15 ಸ್ಥಾನಗಳು ಭರ್ತಿ ಆದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯರಾಗಿ ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶನಾಲಯದ ಸಂಶೋಧನೆ ಮತ್ತು ವಿಸ್ತರಣಾ ಸಹ ನಿರ್ದೇಶಕ ಪ್ರೊ. ವಿ. ದೇವಪ್ಪ ಅವರನ್ನು ನೇಮಿಸಿ ಮಂಗಳವಾರ ಅಧಿಸೂಚನೆ ಹೊರಡಿಸಲಾಗಿದೆ.</p>.<p>ದೇವಪ್ಪ ಅವರನ್ನು ಅಧಿಕಾರಿ ವಿಭಾಗದಿಂದ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.</p>.<p>ಕೆಪಿಎಸ್ಸಿಗೆ 16 ಸದಸ್ಯರ ನೇಮಕಕ್ಕೆ ಅವಕಾಶವಿದ್ದು, ಪ್ರೊ. ದೇವಪ್ಪ ಅವರ ನೇಮಕದ ಮೂಲಕ 15 ಸ್ಥಾನಗಳು ಭರ್ತಿ ಆದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>