<p><strong>ಕಾರವಾರ:</strong>ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ಸ್ಥಾಪನೆಗೆ ವಿರೋಧಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಮಲ್ಲಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.</p>.<p>ಕುರ್ನಿಪೇಟೆಯ ಟೌನ್ಶಿಪ್ ಬಳಿ ವಾಹನ ಸಂಚಾರ ತಡೆದು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡ ಸತೀಶ್ ಸೈಲ್, ಜೆಡಿಎಸ್ ಮುಖಂಡ ಆನಂದ ಅಸ್ನೋಟಿಕರ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಮೆರವಣಿಗೆಯಲ್ಲಿ ನೂರಾರು ಜನರು ಭಾಗವಹಿಸಿದ್ದಾರೆ.</p>.<p>ಕೈಗಾದಲ್ಲಿ 5 ಮತ್ತು 6ನೇ ಘಟಕಗಳ ಸ್ಥಾಪನೆ ಸಂಬಂಧ ಇಂದು ಸಾರ್ವಜನಿಕ ಆಲಿಕೆ ಸಭೆ ನಡೆಯುತ್ತಿದೆ. ಅದರ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರವಾರ:</strong>ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ಸ್ಥಾಪನೆಗೆ ವಿರೋಧಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಮಲ್ಲಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.</p>.<p>ಕುರ್ನಿಪೇಟೆಯ ಟೌನ್ಶಿಪ್ ಬಳಿ ವಾಹನ ಸಂಚಾರ ತಡೆದು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡ ಸತೀಶ್ ಸೈಲ್, ಜೆಡಿಎಸ್ ಮುಖಂಡ ಆನಂದ ಅಸ್ನೋಟಿಕರ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಮೆರವಣಿಗೆಯಲ್ಲಿ ನೂರಾರು ಜನರು ಭಾಗವಹಿಸಿದ್ದಾರೆ.</p>.<p>ಕೈಗಾದಲ್ಲಿ 5 ಮತ್ತು 6ನೇ ಘಟಕಗಳ ಸ್ಥಾಪನೆ ಸಂಬಂಧ ಇಂದು ಸಾರ್ವಜನಿಕ ಆಲಿಕೆ ಸಭೆ ನಡೆಯುತ್ತಿದೆ. ಅದರ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>