‘ಸಂಸ್ಥೆಯ ಸದಸ್ಯ, ಚಿನ್ನಾಭರಣ ವ್ಯಾಪಾರಿ ರಮೇಶ್ ಮೇಲೆ ಸಿಸಿಬಿ ಪೊಲೀಸರು ವಿಚಾರಣೆ ನೆಪದಲ್ಲಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಪ್ರಕರಣದಲ್ಲಿ ನಾವು ಮೂಗು ತೂರಿಸುವುದಿಲ್ಲ. ಈ ಪ್ರಕರಣ ಏನೆಂಬುದು ನಮಗೆ ಗೊತ್ತಿಲ್ಲ. ಆದರೆ, ಬಳ್ಳಾರಿಯ ವ್ಯಾಪಾರಿಯೊಬ್ಬರನ್ನು ಹಿಂಸಿಸಿರುವುದು ಖಂಡನೀಯ’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಡಿ.ಎಲ್.ರಮೇಶ್ ಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದರು.