ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಮಾನತು ಆದೇಶ ರದ್ದು

Last Updated 3 ಜುಲೈ 2019, 13:51 IST
ಅಕ್ಷರ ಗಾತ್ರ

ರಾಯಚೂರು:ಮುಖ್ಯಮಂತ್ರಿ ಗ್ರಾಮವಾಸ್ತವ್ಯಕ್ಕಾಗಿ ಬಂದಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಕಾರಣಕ್ಕಾಗಿ ರಾಯಚೂರು ಗ್ರಾಮೀಣ ಠಾಣೆಯ ಪಿಎಸ್‌ಐ ನಿಂಗಪ್ಪ ಅವರನ್ನು ಅಮಾನತುಗೊಳಿಸಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.

ಅಮಾನತು ಆದೇಶ ರದ್ದುಪಡಿಸಿ, ಅವರನ್ನು ರಾಯಚೂರಿನ ಡಿಸಿಆರ್‌ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT