<p><strong>ಬೆಂಗಳೂರು: </strong>ದ್ವಿತೀಯ ಪಿಯುಸಿ ಗಣಿತ ಮತ್ತು ಅಕೌಂಟೆನ್ಸಿಗೆ ಪರೀಕ್ಷೆಯಲ್ಲಿ ನಕಲು ಮಾಡಿದ 5 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.</p>.<p>ದಾವಣಗೆರೆಯಲ್ಲಿ 4 ಮತ್ತು ಬೆಂಗಳೂರು ದಕ್ಷಿಣದಲ್ಲಿ 1 ಪ್ರಕರಣ ವರದಿಯಾಗಿವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಪಿ.ಸಿ.ಜಾಫರ್ ತಿಳಿಸಿದ್ದಾರೆ.</p>.<p>ಗಣಿತದಲ್ಲಿ 4906, ಅಕೌಂಟೆನ್ಸಿ(ಒಎಸ್) 2454 ಮತ್ತು ಅಕೌಂಟೆನ್ಸಿ(ಎನ್ಎಸ್) 6641 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದ್ವಿತೀಯ ಪಿಯುಸಿ ಗಣಿತ ಮತ್ತು ಅಕೌಂಟೆನ್ಸಿಗೆ ಪರೀಕ್ಷೆಯಲ್ಲಿ ನಕಲು ಮಾಡಿದ 5 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.</p>.<p>ದಾವಣಗೆರೆಯಲ್ಲಿ 4 ಮತ್ತು ಬೆಂಗಳೂರು ದಕ್ಷಿಣದಲ್ಲಿ 1 ಪ್ರಕರಣ ವರದಿಯಾಗಿವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಪಿ.ಸಿ.ಜಾಫರ್ ತಿಳಿಸಿದ್ದಾರೆ.</p>.<p>ಗಣಿತದಲ್ಲಿ 4906, ಅಕೌಂಟೆನ್ಸಿ(ಒಎಸ್) 2454 ಮತ್ತು ಅಕೌಂಟೆನ್ಸಿ(ಎನ್ಎಸ್) 6641 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>