ಸಂಘದಅಧ್ಯಕ್ಷ ತಿಮ್ಮಯ್ಯ ಪುರ್ಲೆಮಂಗಳವಾರ ಮಾತನಾಡಿ, ‘ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸಿ, ಎರಡನೇ ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡುವುದೂ ಸೇರಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಒಮ್ಮೆ ಪ್ರತಿಭಟನೆ ನಡೆಸಲಾಗಿದೆ. ಆದರೂ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿಲ್ಲ’ ಎಂದು ದೂರಿದರು.