ಚಿತ್ರದುರ್ಗದಲ್ಲಿ ಕಚೇರಿ ಹೊಂದಿರುವ ರಾಷ್ಟ್ರೀಯ ಹೆದ್ದಾರಿ ಗುಣನಿಯಂತ್ರಣ ಉಪ ವಿಭಾಗ ವ್ಯಾಪ್ತಿಗೆ ಶಿವಮೊಗ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ವಿಜಯನಗರ, ರಾಯಚೂರು, ಹಾವೇರಿ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳು ಒಳಪಡುತ್ತವೆ. ಈಗ ಈ ಎಲ್ಲ ಜಿಲ್ಲೆಗಳನ್ನು ಬೆಂಗಳೂರು ಕಚೇರಿಯ ವ್ಯಾಪ್ತಿಗೆ ಒಳಪಡಿಸಲಾಗಿದೆ.