‘ಈ ಚಲನಚಿತ್ರವು ಎಲ್ಲ ರಾಜ್ಯಗಳಲ್ಲೂ ಬಿಡುಗಡೆಯಾಗಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರ ಪ್ರದರ್ಶನ ಮಾಡುವುದರಿಂದ ಕಾನೂನು ಸುವ್ಯವಸ್ಥೆಗೆ ಭಂಗ ಬರುವುದಿಲ್ಲ. ನಾಗರಿಕ ಹಕ್ಕುಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವುದರ ಬದಲಿಗೆ ಸಿದ್ದರಾಮಯ್ಯ ಅವರು, ಮೂಲಭೂತವಾದಿಗಳ ತಾಳಕ್ಕೆ ಕುಣಿಯುತ್ತಿದ್ದಾರೆ. ಮತ ಬ್ಯಾಂಕ್ ರಾಜಕಾರಣ ಮಾಡುವ ಇವರಿಗೆ ನಾಚಿಕೆ ಆಗಬೇಕು‘ ಎಂದಿದ್ದಾರೆ.