<p><strong>ಬೆಂಗಳೂರು:</strong> ‘ಕಾಂಗ್ರೆಸ್ ಗೂಂಡಾಗಿರಿ ರಾಜ್ಯದಲ್ಲಿ ಮಿತಿ ಮೀರಿದೆ. ಎಲ್ಲವನ್ನೂ ಕಾದು ನೋಡುತ್ತಿರುವ ಕನ್ನಡಿಗರು ಸುಮ್ಮನೆ ಕೂರವವರಲ್ಲ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಒದ್ದು ಓಡಿಸುವ ಕಾಲ ದೂರವಿಲ್ಲ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಸಿದ್ದಾರೆ.</p>.<p>ದೆಹಲಿಯಲ್ಲಿ ಎಐ ಶೃಂಗದಲ್ಲಿ ದೇಶದ ಮರ್ಯಾದೆಯನ್ನು ಹಾಳು ಮಾಡಲು ಹೋಗಿದ್ದ ಕಾಂಗ್ರೆಸ್ಸಿಗರಿಗೆ ಸಾರ್ವಜನಿಕರೇ ಬೂಟುಗಾಲಿನಲ್ಲಿ ಒದ್ದು ಹೊರಗೆ ಹಾಕಿದ್ದಾರೆ. ಇಲ್ಲೂ ಅದೇ ಆಗಲಿದೆ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾಂಗ್ರೆಸ್ ಗೂಂಡಾಗಿರಿ ರಾಜ್ಯದಲ್ಲಿ ಮಿತಿ ಮೀರಿದೆ. ಎಲ್ಲವನ್ನೂ ಕಾದು ನೋಡುತ್ತಿರುವ ಕನ್ನಡಿಗರು ಸುಮ್ಮನೆ ಕೂರವವರಲ್ಲ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ಒದ್ದು ಓಡಿಸುವ ಕಾಲ ದೂರವಿಲ್ಲ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಸಿದ್ದಾರೆ.</p>.<p>ದೆಹಲಿಯಲ್ಲಿ ಎಐ ಶೃಂಗದಲ್ಲಿ ದೇಶದ ಮರ್ಯಾದೆಯನ್ನು ಹಾಳು ಮಾಡಲು ಹೋಗಿದ್ದ ಕಾಂಗ್ರೆಸ್ಸಿಗರಿಗೆ ಸಾರ್ವಜನಿಕರೇ ಬೂಟುಗಾಲಿನಲ್ಲಿ ಒದ್ದು ಹೊರಗೆ ಹಾಕಿದ್ದಾರೆ. ಇಲ್ಲೂ ಅದೇ ಆಗಲಿದೆ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>