‘ರೈತರ ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು, ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಬಯಸುತ್ತಿದ್ದಾರೆ ಎಂದು ರೈತರಿಗೆ ಅಪಮಾನ ಮಾಡುವುದು, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು, ಇವುಗಳಲ್ಲೇ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡುತ್ತಿದೆಯೇ ಹೊರತು, ರೈತರ ನೆರವಿಗೆ ಬರುವ ಉದ್ದೇಶವೇ ಇದ್ದಂತಿಲ್ಲ’ ಎಂದು ತಿಳಿಸಿದ್ದಾರೆ.