‘ಯಥಾ ರಾಜ, ತಥಾ ಪ್ರಜಾ ಎಂಬುದು ಕಾಂಗ್ರೆಸ್ಸಿಗರಿಗೆ ಅನ್ವಯವಾಗುತ್ತದೆ. ಕೊತ್ವಾಲನ ಶಿಷ್ಯ ಕೆಪಿಸಿಸಿ ಅಧ್ಯಕ್ಷರಾದರೆ, ಗ್ಯಾಸ್ ಕಾಲೇಜಿನಲ್ಲಿ ಬ್ಲೇಡು, ಚಾಕು ಚೂರಿ ಹಿಡಿದು ಗೂಂಡಾಗಿರಿ ನಡೆಸುತ್ತಿದ್ದವರು ಮೇಲ್ಮನೆಯ ವಿಪಕ್ಷ ನಾಯಕ. ಇವರು ಜನರ ಪ್ರೀತಿಯಿಂದ ನಾಯಕರಾಗಿಲ್ಲ, ಜನರಿಗೆ ಭೀತಿ ಹುಟ್ಟಿಸಿ ನಾಯಕರಾಗಿದ್ದಾರೆ' ಎಂದು ವಾಗ್ದಾಳಿ ನಡೆಸಿದೆ.