ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ವೀರಪ್ಪ ಮೊಯ್ಲಿ, ಸಚಿವ ವೆಂಕಟರಾವ್ ನಾಡಗೌಡ ಭಾಗವಹಿಸುವರು ಎಂದರು.