<p><strong>ನವದೆಹಲಿ:</strong> ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳನ್ನು ರೈಲ್ವೆ ಸಚಿವಾಲಯ ಶುಕ್ರವಾರ ಮಂಜೂರು ಮಾಡಿದೆ. ಮೇಲ್ಸೇತುವೆಗಳ ನಿರ್ಮಾಣಕ್ಕೆ ₹101.47 ಕೋಟಿ ಅನುದಾನ ನೀಡಲಾಗುತ್ತದೆ. </p>.<p>ಹೊಳೆನರಸೀಪುರದ ಅಕ್ಕಿಹೆಬ್ಬಾಳು–ಮಂಡಗೆರೆ (₹15.69 ಕೋಟಿ), ಮಂಡಗೆರೆ–ಹೊಳೆನರಸೀಪುರ (₹15.93 ಕೋಟಿ, ಕಡೂರು ಜಂಕ್ಷನ್–ಬಿರೂರು ಜಂಕ್ಷನ್ (₹69.85 ಕೋಟಿ) ನಡುವೆ ಈ ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗಳನ್ನು ವಿಶೇಷ ರೈಲ್ವೆ ಯೋಜನೆಗಳೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳನ್ನು ರೈಲ್ವೆ ಸಚಿವಾಲಯ ಶುಕ್ರವಾರ ಮಂಜೂರು ಮಾಡಿದೆ. ಮೇಲ್ಸೇತುವೆಗಳ ನಿರ್ಮಾಣಕ್ಕೆ ₹101.47 ಕೋಟಿ ಅನುದಾನ ನೀಡಲಾಗುತ್ತದೆ. </p>.<p>ಹೊಳೆನರಸೀಪುರದ ಅಕ್ಕಿಹೆಬ್ಬಾಳು–ಮಂಡಗೆರೆ (₹15.69 ಕೋಟಿ), ಮಂಡಗೆರೆ–ಹೊಳೆನರಸೀಪುರ (₹15.93 ಕೋಟಿ, ಕಡೂರು ಜಂಕ್ಷನ್–ಬಿರೂರು ಜಂಕ್ಷನ್ (₹69.85 ಕೋಟಿ) ನಡುವೆ ಈ ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗಳನ್ನು ವಿಶೇಷ ರೈಲ್ವೆ ಯೋಜನೆಗಳೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>