ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ಸತತ ಮಳೆ: ಮೈದುಂಬಿದ ನದಿಗಳು

Published : 15 ಜುಲೈ 2024, 19:04 IST
Last Updated : 15 ಜುಲೈ 2024, 19:04 IST
ಫಾಲೋ ಮಾಡಿ
Comments
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಸಣ್ಣ ನೀರಾವರಿ ಇಲಾಖೆ ನಿರ್ಮಿಸಿದ ಬಾಂದಾರ ಕೃಷ್ಣಾ ನದಿಯಲ್ಲಿ ಕೊಚ್ಚಿಹೋಗಿದೆ

ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಸಣ್ಣ ನೀರಾವರಿ ಇಲಾಖೆ ನಿರ್ಮಿಸಿದ ಬಾಂದಾರ ಕೃಷ್ಣಾ ನದಿಯಲ್ಲಿ ಕೊಚ್ಚಿಹೋಗಿದೆ

ಕುಶಾಲನಗರ ಸಮೀಪದ ಹಾರಂಗಿ‌ ಜಲಾಶಯದಿಂದ ಸೋಮವಾರ 20 ಸಾವಿರ ಕ್ಯುಸೆಕ್‌ ನೀರನ್ನು ‌ನದಿಗೆ ಹರಿಬಿಡಲಾಯಿತು. ನೀರು ಹೊರಬಂದಾಗ ಕಂಡ ಮನಮೋಹಕ ದೃಶ್ಯ

ಕುಶಾಲನಗರ ಸಮೀಪದ ಹಾರಂಗಿ‌ ಜಲಾಶಯದಿಂದ ಸೋಮವಾರ 20 ಸಾವಿರ ಕ್ಯುಸೆಕ್‌ ನೀರನ್ನು ‌ನದಿಗೆ ಹರಿಬಿಡಲಾಯಿತು. ನೀರು ಹೊರಬಂದಾಗ ಕಂಡ ಮನಮೋಹಕ ದೃಶ್ಯ

ಕಪಿಲಾ ನದಿ ಪ್ರವಾಹದಿಂದಾಗಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟದ ಹದಿನಾರುಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ

ಕಪಿಲಾ ನದಿ ಪ್ರವಾಹದಿಂದಾಗಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟದ ಹದಿನಾರುಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT