ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ: ಹಲವೆಡೆ ಗುಡ್ಡ ಕುಸಿತ, ಜಲಾವೃತ ಭೀತಿ

Published : 7 ಜುಲೈ 2024, 23:51 IST
Last Updated : 7 ಜುಲೈ 2024, 23:51 IST
ಫಾಲೋ ಮಾಡಿ
Comments
ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ–66 ರಂಗಿನಕಟ್ಟಾ ಬಳಿ ಜಲಾವೃತಗೊಂಡ ಪರಿಣಾಮ ವಾಹನ ಸವಾರರು ಭಾನುವಾರ ಸಂಚರಿಸಲು ಪರದಾಡಬೇಕಾಯಿತು
ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ–66 ರಂಗಿನಕಟ್ಟಾ ಬಳಿ ಜಲಾವೃತಗೊಂಡ ಪರಿಣಾಮ ವಾಹನ ಸವಾರರು ಭಾನುವಾರ ಸಂಚರಿಸಲು ಪರದಾಡಬೇಕಾಯಿತು
ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಭಾನುವಾರ ಒಂದೇ ದಿನದಲ್ಲಿ 5 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ –ಪ್ರಜಾವಾಣಿ ಚಿತ್ರ
ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಭಾನುವಾರ ಒಂದೇ ದಿನದಲ್ಲಿ 5 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT