‘ಪ್ರಸ್ತುತ 16 ರಾಜ್ಯಗಳ362 ಜಿಲ್ಲೆಗಳು ಜಲಬಿಕ್ಕಟ್ಟು ಎದುರಿಸುತ್ತಿವೆ. ದೇಶದ ಶೇ 90ರಷ್ಟು ನದಿಗಳು ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ, ಮಳೆಗಾಲದಲ್ಲಿ ಮಾತ್ರ ಹರಿಯುತ್ತವೆ. ಅವುಗಳನ್ನುರಕ್ಷಿಸಬೇಕಾದ ಅಗತ್ಯವಿದೆ. ಅಲ್ಲದೆ, ರೈತರು ಮಳೆ ಆಧಾರಿತ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕಿದೆ’ ಎಂದು ಅಭಿಪ್ರಾಯಪಟ್ಟರು.