‘ವಿಶ್ವವಿದ್ಯಾಲಯ ಇದೇ ಮೊದಲ ಬಾರಿ ಸೆಮಿಸ್ಟರ್ ಪದ್ಧತಿ ಅಳವಡಿಸಿಕೊಂಡಿದೆ. ಬದಲಾದ ಹೊಸ ವ್ಯವಸ್ಥೆ ಪೌಲ್ಯಮಾಪನ ವಿಭಾಗದ ಸಿಬ್ಬಂದಿ ಹೊಂದಿಕೊಳ್ಳದೇ ಇರುವುದು ಇಂತಹ ಸಮಸ್ಯೆಗೆ ಕಾರಣ. ಪರಿಷ್ಕೃತ ಫಲಿತಾಂಶದಿಂದಾಗಿ ವಿದ್ಯಾರ್ಥಿಗಳ ನೈಜ ಅಂಕಗಳು ದೊರೆತಿವೆಯೇ ಹೊರತು, ಉತ್ತೀರ್ಣ, ಅನುತ್ತೀರ್ಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ’ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಹೇಳಿದ್ದಾರೆ.