ಐಎಂಎ ಸಮೂಹ ಕಂಪನಿ ಪರ ನಿರಾಕ್ಷೇಪಣಾ ಪತ್ರ (ಎನ್ಒಸಿ) ಪಡೆಯಲು ಖತ್ರಿ ಅವರಿಗೆ ಹಣ ನೀಡಲಾಗಿತ್ತು ಎಂದು ಪ್ರಮುಖ ಆರೋಪಿ, ಕಂಪನಿ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ನೀಡಿದ್ದಾರೆನ್ನಲಾದ ಹೇಳಿಕೆ ಹಿನ್ನೆಲೆಯಲ್ಲಿ ಅವರನ್ನು ಸಿಬಿಐ ವಿಚಾರಣೆ ನಡೆಸಿತು. ಆದರೆ, ಅಧಿಕಾರಿ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ.