ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ, ಆಯ್ಕೆ ಸಮಿತಿ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಎಚ್.ಎಲ್.ಪುಷ್ಪಾ, ವೀರಣ್ಣ ದಂಡೆ, ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ.ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್, ವಿಠಲ್ ಐ.ಬೆಣಗಿ, ಸಣ್ಣರಾಮ, ವೆಂಕಟರಾಮಯ್ಯ, ಎಂ.ಎಸ್.ಮೂರ್ತಿ, ಗೀತಾ ಶಿವಮೊಗ್ಗ, ಜಯದೇವಿ ಜಂಗಮ ಶೆಟ್ಟಿ, ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಫಯಾಜ್ ಖಾನ್, ಹೃಷಿಕೇಶ್ ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್.ನರಸಿಂಹರಾಜು, ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್ಚಂದ್ರ ಗುಪ್ತ, ಜೆ.ಲೋಕೇಶ್ ಉಪಸ್ಥಿತರಿದ್ದರು.