ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ!
— DK Shivakumar (@DKShivakumar) May 22, 2025
ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ… pic.twitter.com/vE6DlMu4CR
ರಾಮನಗರಕ್ಕೆ ಅದೇ ಹೆಸರು ಇರಲಿ. ಮೊದಲು ಅಭಿವೃದ್ಧಿ ಮಾಡಲಿ. ಆನಂತರ ಹೆಸರು ಬದಲಾವಣೆ ಬಗ್ಗೆ ಯೋಚಿಸಲಿಆರ್.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ
ರಾಮನಗರದ ಹೆಸರು ಬದಲಾವಣೆ ಮಾಡಿದಾಕ್ಷಣ ಅಭಿವೃದ್ಧಿಗೆ ಹೆಚ್ಚು ಹಣ ಹರಿದು ಬರುತ್ತದೆಯೇ? ರಾಜಕೀಯ ಲಾಭಕ್ಕಾಗಿ ಹೆಸರು ಬದಲಾಯಿಸುತ್ತಿದ್ದಾರೆನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.