ಬೆಂಗಳೂರು: ‘ಹೀರೋನ ವಿಲನ್ ಮಾಡ್ತೀರಿ, ವಿಲನ್ನಹೀರೋ ಮಾಡ್ತೀರಿ’ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು,‘ನನ್ನ ರಾಜೀನಾಮೆ ಬಗ್ಗೆ ಸುದ್ದಿ ಮಾಡುತ್ತಿದ್ದೀರಿ. ನಾಲ್ಕು ದಿನ ಸಮಯ ಕೊಡಿ, ರಾಜೀನಾಮೆ ಯಾವಾಗ ಎಂದುತಿಳಿಸುತ್ತೇನೆ’ ಎಂದು ಹೇಳಿದರು.