‘2020–21ನೇ ಸಾಲಿನ ಮುಂಗಾರು ಅವಧಿಯಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2.62 ಲಕ್ಷ ಟನ್ ಭತ್ತ, 4.52 ಟನ್ ರಾಗಿ ಮತ್ತು 72,238 ಟನ್ ಜೋಳ ಖರೀದಿಸಲಾಗಿದೆ. ಹೀಗೆ ಸಂಗ್ರಹಿಸಿದ ಆಹಾರಧಾನ್ಯವನ್ನು ರಾಜ್ಯದಲ್ಲಿಯೇ ಬಳಸಿಕೊಳ್ಳುವಂತೆ ಕೇಂದ್ರ ಸೂಚಿಸಿದೆ. ಹೀಗಾಗಿ, ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.