ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Published : 5 ಜೂನ್ 2025, 15:25 IST
Last Updated : 5 ಜೂನ್ 2025, 15:25 IST
ಫಾಲೋ ಮಾಡಿ
Comments
ಕಾರ್ಯಕ್ರಮದ ರೂಪುರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿ ಸರ್ಕಾರದ ಲೋಪದೋಷದ ಬಗ್ಗೆ ಪ್ರಾಮಾಣಿಕವಾಗಿ ತನಿಖೆ ಮಾಡಿ, ವರದಿ ನೀಡುವರೇ?
ಆರ್. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಚಿವರ ಮಕ್ಕಳ ಒತ್ತಡಕ್ಕೆ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತೇ? ಕಾಲ್ತುಳಿತದ ಸಾವಿನ ಹೊಣೆ ಹೊತ್ತು ರಾಜ್ಯ ಸರ್ಕಾರ ತಕ್ಷಣ ರಾಜೀನಾಮೆ ನೀಡಬೇಕು
-ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ 
11 ಜನರ ಆಟದ ಗೆಲುವಿನ ಸಂಭ್ರಮಕ್ಕೆ 11 ಜನರನ್ನು ರಾಜ್ಯ ಸರ್ಕಾರ ಬಲಿ ಪಡೆದಿದೆ. ಸದ್ಯ ಈ ಘಟನೆಗೆ ಬಿಜೆಪಿ, ಆರ್‌ಎಸ್‌ಎಸ್‌ ನಾಯಕರು ಕಾರಣವೆಂದು ಮುಖ್ಯಮಂತ್ರಿ ಏಕೆ ಹೇಳುತ್ತಿಲ್ಲ?
ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ 
ಕಾಲ್ತುಳಿತಕ್ಕೆ ಸಿಲುಕಿ ಜನರು ಮೃತಪಟ್ಟಿದ್ದರೂ, ಆಡಳಿತ ಪಕ್ಷದ ಪ್ರಮುಖರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಉಪಮುಖ್ಯಮಂತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಪ್‌ಗೆ ಮುತ್ತಿಕ್ಕುತ್ತಿದ್ದರು.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT