<p><strong>ಯಾದಗಿರಿ: </strong>‘ರಾಜ್ಯದ ಸಮ್ಮಿಶ್ರಸರ್ಕಾರ ಉಳಿಸಲು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಬಿ.ಪಾಟೀಲ ಹೇಳಿದರು.</p>.<p>‘ಸಚಿವ ಸ್ಥಾನದಲ್ಲಿ ಮುಂದುವರಿಯುವ, ರಾಜೀನಾಮೆ ನೀಡುವ ವಿಷಯದಲ್ಲಿ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ಶುಕ್ರವಾರ ಇಲ್ಲಿ ಹೇಳಿದರು.</p>.<p>ಜಿಂದಾಲ್ಗೆ ಭೂಮಿ ನೀಡುವ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.</p>.<p>‘ಮುಖ್ಯಮಂತ್ರಿ ಅವರ ಗ್ರಾಮ ವಾಸ್ತವ್ಯ ಉತ್ತಮ ಕಾರ್ಯಕ್ರಮ.ಕುಮಾರಸ್ವಾಮಿ ಹಿಂದೆಮುಖ್ಯಮಂತ್ರಿ ಆಗಿದ್ದಾಗಬೀದರ್ ಜಿಲ್ಲೆಯ ಹುಮನಾಬಾದ್ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಈಗ ಗುರುಮಠಕಲ್ ತಾಲ್ಲೂಕು ಆಯ್ಕೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮ ವಾಸ್ತವ್ಯವನ್ನು ಜನರು ಸ್ವಾಗತಿಸುತ್ತಿದ್ದಾರೆ. ಆದರೆ,ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮಗಳು ಇನ್ನೂ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>‘ರಾಜ್ಯದ ಸಮ್ಮಿಶ್ರಸರ್ಕಾರ ಉಳಿಸಲು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಬಿ.ಪಾಟೀಲ ಹೇಳಿದರು.</p>.<p>‘ಸಚಿವ ಸ್ಥಾನದಲ್ಲಿ ಮುಂದುವರಿಯುವ, ರಾಜೀನಾಮೆ ನೀಡುವ ವಿಷಯದಲ್ಲಿ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ಶುಕ್ರವಾರ ಇಲ್ಲಿ ಹೇಳಿದರು.</p>.<p>ಜಿಂದಾಲ್ಗೆ ಭೂಮಿ ನೀಡುವ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.</p>.<p>‘ಮುಖ್ಯಮಂತ್ರಿ ಅವರ ಗ್ರಾಮ ವಾಸ್ತವ್ಯ ಉತ್ತಮ ಕಾರ್ಯಕ್ರಮ.ಕುಮಾರಸ್ವಾಮಿ ಹಿಂದೆಮುಖ್ಯಮಂತ್ರಿ ಆಗಿದ್ದಾಗಬೀದರ್ ಜಿಲ್ಲೆಯ ಹುಮನಾಬಾದ್ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಈಗ ಗುರುಮಠಕಲ್ ತಾಲ್ಲೂಕು ಆಯ್ಕೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮ ವಾಸ್ತವ್ಯವನ್ನು ಜನರು ಸ್ವಾಗತಿಸುತ್ತಿದ್ದಾರೆ. ಆದರೆ,ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮಗಳು ಇನ್ನೂ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಸರಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>