ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ | ಇದುವರೆಗೂ ಪೊಲೀಸ್‌ ತನಿಖೆ ಹೇಗಿತ್ತು?

Published : 19 ಜೂನ್ 2024, 16:38 IST
Last Updated : 19 ಜೂನ್ 2024, 16:38 IST
ಫಾಲೋ ಮಾಡಿ
Comments
ಪೊಲೀಸ್ ಕಸ್ಟಡಿ ಅಂತ್ಯ 
ಆರೋಪಿಗಳ ಪೊಲೀಸ್‌ ಕಸ್ಟಡಿ ಗುರುವಾರಕ್ಕೆ ಅಂತ್ಯ ಆಗಲಿದೆ. ಎಲ್ಲ ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಯಿದೆ. ‘ತನಿಖೆ ಸ್ಥಳ ಮಹಜರು ಆರೋಪಿಗಳ ವಿಚಾರಣೆ ಸಾಕ್ಷ್ಯಾಧಾರ ಸಂಗ್ರಹ ಬಹುತೇಕ ಮುಕ್ತಾಯವಾಗಿದೆ. ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ತೀರ ಕಡಿಮೆ. ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT