<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಪ್ರದೂಷ್ ಅವರು ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು.</p><p>ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ ಆಗಿದ್ದಾರೆ. ಟೆಕಿ ಪ್ರದೂಷ್ ಅವರು ನಾಲ್ಕನೇ ಆರೋಪಿ ಆಗಿದ್ದಾರೆ. ಇಬ್ಬರೂ ಜೂನ್ 20ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದರು. </p><p>ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದರ್ಶನ್ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಗೆ ಹೈಕೋರ್ಟ್ನಿಂದ ಜಾಮೀನು.ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದರ್ಶನ್ ಹಾಜರು: ದಾಖಲೆಗಳಿಗೆ ಸಹಿ.ರೇಣುಕಸ್ವಾಮಿ ಕೊಲೆಗೆ ಪಿತೂರಿ ನಡೆದಿಲ್ಲ: ಪವಿತ್ರಾಗೌಡ ಪರ ಹಿರಿಯ ವಕೀಲರ ಹೇಳಿಕೆ.ಮಹಿಳೆಯರ ಬಗ್ಗೆ ಗೌರವ ಇರದ ರೇಣುಕಸ್ವಾಮಿ: ದರ್ಶನ್ ಪರ ಹಿರಿಯ ವಕೀಲ ನಾಗೇಶ್ ವಾದ.ರೇಣುಕಸ್ವಾಮಿ ಪ್ರಕರಣ: ದರ್ಶನ್, ಪವಿತ್ರಾಗೆ ರಿಲೀಫ್; ಜಾಮೀನು ಸಿಗದ ಇತರರು ಇವರು.ರೇಣುಕಸ್ವಾಮಿ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ಪ್ರದೂಷ್ ಅವರು ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು.</p><p>ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಮೊದಲನೇ ಆರೋಪಿ ಆಗಿದ್ದಾರೆ. ಟೆಕಿ ಪ್ರದೂಷ್ ಅವರು ನಾಲ್ಕನೇ ಆರೋಪಿ ಆಗಿದ್ದಾರೆ. ಇಬ್ಬರೂ ಜೂನ್ 20ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದರು. </p><p>ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಶುಕ್ರವಾರ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದರ್ಶನ್ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಗೆ ಹೈಕೋರ್ಟ್ನಿಂದ ಜಾಮೀನು.ರೇಣುಕಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯಕ್ಕೆ ದರ್ಶನ್ ಹಾಜರು: ದಾಖಲೆಗಳಿಗೆ ಸಹಿ.ರೇಣುಕಸ್ವಾಮಿ ಕೊಲೆಗೆ ಪಿತೂರಿ ನಡೆದಿಲ್ಲ: ಪವಿತ್ರಾಗೌಡ ಪರ ಹಿರಿಯ ವಕೀಲರ ಹೇಳಿಕೆ.ಮಹಿಳೆಯರ ಬಗ್ಗೆ ಗೌರವ ಇರದ ರೇಣುಕಸ್ವಾಮಿ: ದರ್ಶನ್ ಪರ ಹಿರಿಯ ವಕೀಲ ನಾಗೇಶ್ ವಾದ.ರೇಣುಕಸ್ವಾಮಿ ಪ್ರಕರಣ: ದರ್ಶನ್, ಪವಿತ್ರಾಗೆ ರಿಲೀಫ್; ಜಾಮೀನು ಸಿಗದ ಇತರರು ಇವರು.ರೇಣುಕಸ್ವಾಮಿ ಕೊಲೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>