ನಾಡಿನ ಸಮಸ್ತ ಬಂಧುಗಳಿಗೆ 76ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ಗಣರಾಜ್ಯೋತ್ಸವವನ್ನು ನಾವು ಆಚರಿಸುತ್ತಿದ್ದೇವೆ.