ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಅಧ್ಯಕ್ಷರ ಹೆಸರನ್ನು ಒಳಗೊಂಡ ಕಡತ ಕಳುಹಿಸಬೇಕಿದೆ. ನೇಮಕ ಮಾಡುವುದು ಮಾತ್ರ ಬಾಕಿ ಇದೆ‘ ಎಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿತು.