ಈ ಸಂಬಂಧ, ಸೆ.3ರಂದು ಸರ್ಕಾರ ಮೊದಲ ಅಧಿಸೂಚನೆ ಹೊರಡಿಸಿತ್ತು. ನಂತರ, ಕೆಲವು ಸ್ಥಳೀಯ ಸಂಸ್ಥೆಗಳ ಮೀಸಲಾತಿ ಬದಲಾವಣೆಯೊಂದಿಗೆ ಸೆ.6ರಂದು ಮತ್ತೊಮ್ಮೆ ಅಧಿಸೂಚನೆ ಹೊರಡಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ನಿಪ್ಪಾಣಿ, ಬಾಗಲಕೋಟೆ, ರಬಕವಿ, ಗಂಗಾವತಿ, ಬೀಳಗಿ ಸೇರಿದಂತೆ ಹಲವು ಸಂಸ್ಥೆಗಳ ಸದಸ್ಯರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು.