‘ಮೀಸಲಾತಿ ಬಗ್ಗೆ ಯುವ ಸಮುದಾಯದಲ್ಲಿ ವಿರೋಧ ಭಾವ ವ್ಯಕ್ತವಾಗುತ್ತಿದೆ. 10 ವರ್ಷ ಮೀಸಲಾತಿ ನೀಡಬೇಕು ಎಂದು ಡಾ.ಬಿ.ಆರ್ ಅಂಬೇಡ್ಕರ್ ಹೇಳಿದ್ದರು, ಈಗಲೂ ಮೀಸಲಾತಿ ಏಕೆ? ನೇಮಕಾತಿಗೆ ನೀಡುವ ಮೀಸಲಾತಿ ಬಡ್ತಿಗೇಕೆ ಎಂದು ಕೇಳುತ್ತಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಮೀಸಲಾತಿಯ ಅಗತ್ಯತೆ ಬಗ್ಗೆ ವಿರೋಧಿಸುವವರಿಗೆ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.