ಇದೇ 25ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮತ್ತು ಅದೇ ದಿನ ಸಂಪೂರ್ಣ ಬಂದ್ (ಕರ್ಫ್ಯೂ) ಇರುವುದರಿಂದ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಪರೀಕ್ಷೆಯ ದಿನಾಂಕ ಘೋಷಿಸಲಾಗುವುದು ಎಂದು ಮಠದ ಕಾರ್ಯದರ್ಶಿ ಸಿ. ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.