ಬುಧವಾರ, 25 ಫೆಬ್ರುವರಿ 2026
×
ADVERTISEMENT

ನಿವೃತ್ತರ ‘ಗುತ್ತಿಗೆ’ ಸರ್ಕಾರಕ್ಕೆ ಹೊರೆ

ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆಗೂ ಇಲ್ಲ ಕಿಮ್ಮತ್ತು
Published : 14 ಮೇ 2024, 19:47 IST
Last Updated : 14 ಮೇ 2024, 19:47 IST
ADVERTISEMENT
ಫಾಲೋ ಮಾಡಿ
Comments
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಿವೃತ್ತ ಅಧಿಕಾರಿಗಳ ಹಾವಳಿ ಮಿತಿಮೀರಿದೆ. ಸೇವೆಯ ಹೆಸರಲ್ಲಿ ಲಾಭ ಮಾಡಿಕೊಳ್ಳುವ ಅಂಥವರನ್ನು ದೂರ ಇಡಬೇಕು.
ಕಾಡಶೆಟ್ಟಿಹಳ್ಳಿ ಸತೀಶ್‌, ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ.
ಖಾಲಿ ಇರುವ 2.58 ಲಕ್ಷ ಹುದ್ದೆಗಳನ್ನು ಸರ್ಕಾರ ಹಂತ ಹಂತವಾಗಿ ಭರ್ತಿ ಮಾಡಿದರೆ, ನಿರುದ್ಯೋಗ ಸಮಸ್ಯೆಯೂ ನಿವಾರಣೆಯಾಗುತ್ತದೆ, ನಿವೃತ್ತರ ಸೇವೆಯ ಅಗತ್ಯವೂ ಇರದು.
–ಸಿ.ಎಸ್. ಷಡಾಕ್ಷರಿ, ಅಧ್ಯಕ್ಷ, ರಾಜ್ಯ ಸರ್ಕಾರಿ ನೌಕರರ ಸಂಘ.
ಸಚಿವಾಲಯದಲ್ಲಿ ನಿವೃತ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅವರನ್ನು ಸೇವೆಯಿಂದ ಬಿಡುಗಡೆ ಮಾಡಿ, ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಅವಕಾಶ ನೀಡಬೇಕು.
– ರಮೇಶ್‌ ಸಂಗಾ, ಅಧ್ಯಕ್ಷ, ಕರ್ನಾಟಕ ಸಚಿವಾಲಯ ನೌಕರರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT