<p><strong>ಹರಿಹರ:</strong> ‘ತೆರಿಗೆ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜಕೀಯ ಬಿಟ್ಟುಬಿಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ಇಲ್ಲಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾತ್ರಾ ಮಹೋತ್ಸವದಲ್ಲಿ ಅವರು ಮಾತನಾಡಿದರು.</p><p><br>‘ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಪ್ರಶ್ನಿಸುವುದು ತಪ್ಪೇ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದರು.</p><p>‘ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ತೆರಿಗೆ ವಿಚಾರವಾಗಿ ಅಮಿತ್ ಶಾ ಜೊತೆ ಮಾತನಾಡಲಿ’ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ‘ತೆರಿಗೆ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ರಾಜಕೀಯ ಬಿಟ್ಟುಬಿಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ಇಲ್ಲಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾತ್ರಾ ಮಹೋತ್ಸವದಲ್ಲಿ ಅವರು ಮಾತನಾಡಿದರು.</p><p><br>‘ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಪ್ರಶ್ನಿಸುವುದು ತಪ್ಪೇ’ ಎಂದು ಸುದ್ದಿಗಾರರನ್ನು ಪ್ರಶ್ನಿಸಿದರು.</p><p>‘ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ತೆರಿಗೆ ವಿಚಾರವಾಗಿ ಅಮಿತ್ ಶಾ ಜೊತೆ ಮಾತನಾಡಲಿ’ ಎಂದು ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>