ಗಣ್ಯರ ಅಂತಿಮ ನಮನ: ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್, ಶಾಸಕರಾದ ಟಿ.ವೆಂಕಟರಮಣಯ್ಯ, ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯಾ, ಡಾ.ಎಚ್ಸಿ.ಮಹಾದೇವಪ್ಪ, ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ, ಅಂಜನಮೂರ್ತಿ ಸೇರಿದಂತೆ ಹಲವಾರು ಗಣ್ಯರು ಗೌರವ ಸಲ್ಲಿಸಿದರು.