ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ… pic.twitter.com/aT0wp6z4KS
— Basanagouda R Patil (Yatnal) (@BasanagoudaBJP) October 12, 2025