ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿತ್ತಾಪುರದಲ್ಲಿ ನ.2ಕ್ಕೆ ಆರ್‌ಎಸ್‌ಎಸ್‌ ಪಥಸಂಚಲನ: ವರದಿಗೆ ಹೈಕೋರ್ಟ್ ಆದೇಶ

Published : 19 ಅಕ್ಟೋಬರ್ 2025, 22:54 IST
Last Updated : 19 ಅಕ್ಟೋಬರ್ 2025, 22:54 IST
ಫಾಲೋ ಮಾಡಿ
Comments
ಅರ್ಜಿಯಲ್ಲಿ ಏನಿದೆ?:
‘ಇದೇ 19ರಂದು ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಶುರುವಾಗಿ ಮತ್ತೆ ಅಲ್ಲಿಗೇ ಮರಳುವಂತೆ ಪಥಸಂಚಲನ ಮತ್ತು ಆನಂತರದ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಿ ಅಕ್ಟೋಬರ್ 13ರಂದು ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ತಹಶೀಲ್ದಾರ್ ಅಕ್ಟೋಬರ್ 18ರಂದು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಈ ಅರ್ಜಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT