ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ| ಜನತಂತ್ರಕ್ಕೆ ಜಯ: ವಿಜಯೇಂದ್ರ

Published : 19 ಅಕ್ಟೋಬರ್ 2025, 15:52 IST
Last Updated : 19 ಅಕ್ಟೋಬರ್ 2025, 15:52 IST
ಫಾಲೋ ಮಾಡಿ
Comments
ನನ್ನ ತಂದೆ ವಸುದೇವ ಅವರು ಸ್ವಯಂಸೇವಕರಾಗಿದ್ದರು ನನಗೆ ಆರ್‌ಎಸ್‌ಎಸ್‌ ಪರಿಚಯಿಸಿದವರೇ ಅವರು. ನಾನು ನನ್ನ ಮಗನನ್ನೂ ಸ್ವಯಂಸೇವಕ ಮಾಡಿದ್ದೇನೆ. ವಂಶಪಾರಂಪರ್ಯವಾಗಿ ಅಧಿಕಾರ ಪಡೆದುಕೊಳ್ಳುವ ಪರಂಪರೆ ನಮ್ಮದಲ್ಲ
ವಿ.ಸುನಿಲ್‌ ಕುಮಾರ್‌ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ
ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿರಿಸಿ, ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ನ ಮೇಲೆ ಮುಗಿಬಿದ್ದಿದ್ದಾರೆ
ಲಹರ್ ಸಿಂಗ್‌ ಸಿರೋಯಾ,ರಾಜ್ಯಸಭಾ ಸದಸ್ಯ, ಬಿಜೆಪಿ
‘ಸಿ.ಎಂ ಹುದ್ದೆ ಮೇಲೆ ಕಣ್ಣು’
ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿರಿಸಿ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ನ ಮೇಲೆ ಮುಗಿಬಿದ್ದಿದ್ದಾರೆ. ಕರ್ನಾಟಕದ ರಾಜಕೀಯ ವಲಯದಲ್ಲಿ ಅಧಿಕಾರ ಹಸ್ತಾಂತರದ ಮಾತುಗಳು ಜೋರಾಗಿ ಕೇಳುತ್ತಿರುವಾಗ ಜೂನಿಯರ್ ಖರ್ಗೆ ಅವರು ತಮ್ಮ ಸೈದ್ಧಾಂತಿಕ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಏನು ಇಷ್ಟವಾಗುತ್ತದೆ ಎಂಬುದು ಜೂನಿಯರ್ ಖರ್ಗೆ ಅವರಿಗೆ ಚೆನ್ನಾಗಿ ಗೊತ್ತಿದೆ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್‌ ಜಿ.ಪರಮೇಶ್ವರ ಎಚ್‌.ಕೆ.ಪಾಟೀಲ ಕೃಷ್ಣ ಬೈರೇಗೌಡ ಅವರಿಗಿಂತ ರಾಹುಲ್‌ ಗಾಂಧಿ ಅವರ ಸಿದ್ಧಾಂತಕ್ಕೆ ಇವರು ಹೆಚ್ಚು ನಿಷ್ಠರಾಗಿದ್ದಾರೆ. ಪ್ರಯತ್ನಪಟ್ಟರೆ ಉಪ ಮುಖ್ಯಮಂತ್ರಿ ಹುದ್ದೆಯಾದರೂ ಸಿಗುತ್ತದೆ ಎಂಬುದು ಜೂನಿಯರ್ ಖರ್ಗೆಗೆ ಗೊತ್ತಿದೆ. –ಲಹರ್ ಸಿಂಗ್‌ ಸಿರೋಯಾ ರಾಜ್ಯಸಭಾ ಸದಸ್ಯ ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT