<p><strong>ಬೆಂಗಳೂರು:</strong> ‘ಪತ್ನಿಯ ಸಮ್ಮತಿ ಇಲ್ಲದೆ ಲೈಂಗಿಕ ಸಂಪರ್ಕ ಬೆಳೆಸುವುದನ್ನು ಅತ್ಯಾಚಾರವೆಂದು ಪರಿಗಣಿಸಬೇಕೆಂಬ ಕಾನೂನು ತರಲು ಹೊರಟಿದ್ದಾರೆ. ಅದು ಜಾರಿಯಾದರೆ, ರಿಜಿಸ್ಟರ್ನಲ್ಲಿ ಪತ್ನಿಯ ಸಹಿ ಪಡೆದು ಮುಂದುವರಿಯುವ ಸ್ಥಿತಿ ಬರಬಹುದು’ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಚಟಾಕಿ ಹಾರಿಸಿದರು.</p>.<p>ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಹೊರತಂದಿರುವ ಸುಮತೀಂದ್ರ ನಾಡಿಗ ಅವರ ಕೊನೆಯ ಕೃತಿ ‘ಶ್ರೀವತ್ಸ ಸ್ಮೃತಿ’ಯನ್ನು ಭಾನುವಾರ ಇಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p><strong>ವಿವರವಾದ ಓದು:<a href="https://www.prajavani.net/stories/stateregional/shreevasta-smruti-632572.html" target="_blank">ನಮ್ಮ ಸಂವಿಧಾನದಲ್ಲಿ ಪರಂಪರೆ ಇಲ್ಲ: ಎಸ್.ಎಲ್.ಭೈರಪ್ಪ</a></strong></p>.<p>‘ಈ ಕಾನೂನು ಹಿಂದೂಗಳಿಗೆ ಮಾತ್ರವಂತೆ. ಇದು ನಮ್ಮ ಸಂಸ್ಕೃತಿಗೆ ತಕ್ಕುದಲ್ಲ ಎಂದು ಕೇಂದ್ರ ಗೃಹ ಸಚಿವರು ಈಗಾಗಲೇ ಹೇಳಿದ್ದಾರೆ. ಏಕೆಂದರೆ, ಮೈನಾರಿಟಿ (ಅಲ್ಪಸಂಖ್ಯಾತರು) ಅವರಿಗೆ ಸ್ಪೆಷಾಲಿಟಿ ಇದೆಯಲ್ಲ. ಅವರ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಏಕೆ ಎಲ್ಲರೂ ಗಟ್ಟಿಯಾಗಿ ಮಾತನಾಡಲ್ಲ’ ಎಂದು ಪ್ರಶ್ನಿಸಿದರು.</p>.<p>‘ನಮ್ಮ ಸಮಾಜ, ಸಂಸಾರ ವ್ಯವಸ್ಥೆ, ದಾಂಪತ್ಯ ಬದುಕಿನ ಗಟ್ಟಿತನವನ್ನು ಒಡೆದು, ಭೀತಿ ಹುಟ್ಟಿಸುವ ಹುನ್ನಾರಗಳಿವು. ಈ ಯೋಜನೆಗಳೆಲ್ಲ ವ್ಯಾಟಿಕನ್ನಲ್ಲಿ ಸಿದ್ಧವಾಗುತ್ತವೆ.ಇವೆಲ್ಲ ಹಿಂದೂ ಸಮಾಜವನ್ನು ಒಡೆಯುವ ತಂತ್ರಗಳು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪತ್ನಿಯ ಸಮ್ಮತಿ ಇಲ್ಲದೆ ಲೈಂಗಿಕ ಸಂಪರ್ಕ ಬೆಳೆಸುವುದನ್ನು ಅತ್ಯಾಚಾರವೆಂದು ಪರಿಗಣಿಸಬೇಕೆಂಬ ಕಾನೂನು ತರಲು ಹೊರಟಿದ್ದಾರೆ. ಅದು ಜಾರಿಯಾದರೆ, ರಿಜಿಸ್ಟರ್ನಲ್ಲಿ ಪತ್ನಿಯ ಸಹಿ ಪಡೆದು ಮುಂದುವರಿಯುವ ಸ್ಥಿತಿ ಬರಬಹುದು’ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಚಟಾಕಿ ಹಾರಿಸಿದರು.</p>.<p>ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನ ಹೊರತಂದಿರುವ ಸುಮತೀಂದ್ರ ನಾಡಿಗ ಅವರ ಕೊನೆಯ ಕೃತಿ ‘ಶ್ರೀವತ್ಸ ಸ್ಮೃತಿ’ಯನ್ನು ಭಾನುವಾರ ಇಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p><strong>ವಿವರವಾದ ಓದು:<a href="https://www.prajavani.net/stories/stateregional/shreevasta-smruti-632572.html" target="_blank">ನಮ್ಮ ಸಂವಿಧಾನದಲ್ಲಿ ಪರಂಪರೆ ಇಲ್ಲ: ಎಸ್.ಎಲ್.ಭೈರಪ್ಪ</a></strong></p>.<p>‘ಈ ಕಾನೂನು ಹಿಂದೂಗಳಿಗೆ ಮಾತ್ರವಂತೆ. ಇದು ನಮ್ಮ ಸಂಸ್ಕೃತಿಗೆ ತಕ್ಕುದಲ್ಲ ಎಂದು ಕೇಂದ್ರ ಗೃಹ ಸಚಿವರು ಈಗಾಗಲೇ ಹೇಳಿದ್ದಾರೆ. ಏಕೆಂದರೆ, ಮೈನಾರಿಟಿ (ಅಲ್ಪಸಂಖ್ಯಾತರು) ಅವರಿಗೆ ಸ್ಪೆಷಾಲಿಟಿ ಇದೆಯಲ್ಲ. ಅವರ ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಏಕೆ ಎಲ್ಲರೂ ಗಟ್ಟಿಯಾಗಿ ಮಾತನಾಡಲ್ಲ’ ಎಂದು ಪ್ರಶ್ನಿಸಿದರು.</p>.<p>‘ನಮ್ಮ ಸಮಾಜ, ಸಂಸಾರ ವ್ಯವಸ್ಥೆ, ದಾಂಪತ್ಯ ಬದುಕಿನ ಗಟ್ಟಿತನವನ್ನು ಒಡೆದು, ಭೀತಿ ಹುಟ್ಟಿಸುವ ಹುನ್ನಾರಗಳಿವು. ಈ ಯೋಜನೆಗಳೆಲ್ಲ ವ್ಯಾಟಿಕನ್ನಲ್ಲಿ ಸಿದ್ಧವಾಗುತ್ತವೆ.ಇವೆಲ್ಲ ಹಿಂದೂ ಸಮಾಜವನ್ನು ಒಡೆಯುವ ತಂತ್ರಗಳು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>