ಮಂಡ್ಯ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ 2013 ರಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಲ್.ಲಿಂಗರಾಜು, ಸ್ಥಳೀಯ ಮುಖಂಡರಾದ ಬಾಬು ಹನುಮಾನ್, ಮಲ್ಲಿಕಾರ್ಜುನ (ಫೈಟರ್ ರವಿ), ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಮಲಿಂಗಯ್ಯ, ಮಮತಾ ಧನಂಜಯ್, ನಾಗರತ್ನ ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅದ್ಯಕ್ಷ ರಾಮೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಂದಮಣಿ ಚಂದ್ರಶೇಖರ್, ಯೋಗಾನಂದ ಪಟೇಲ್, ಲಕ್ಷ್ಮಮ್ಮ, ಇಂಡುವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಸ್ವಾಮಿ, ಬೇವಿನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಮಹೇಶ್, ಸೂನಗಹಳ್ಳಿ ಗ್ರಾಮ ಪಂಚಾಯಿ ಮಾಜಿ ಅಧ್ಯಕ್ಷ ರಾಮಚಂದ್ರ ಕೆ, ಇಂಡುವಾಳ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಸ್ವಾಮಿ ಪಕ್ಷ ಸೇರಿದ ಪ್ರಮುಖರು.