ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಥೋಡ ಇದ್ದರು. ನಿಯೋಗದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ವೇದಿಕೆಯ ಅಧ್ಯಕ್ಷ ರವಿ ಎಚ್. ಮಾಕಳಿ, ಕಾರ್ಯಾಧ್ಯಕ್ಷ ಅನಂತ ನಾಯ್ಕ್, ಉಪಾಧ್ಯಕ್ಷ ಆದರ್ಶ್ ಎಲ್ಲಪ್ಪ, ಶಿವಮೊಗ್ಗ ಪಲ್ಲವಿ ಇದ್ದರು.