‘ರಾಜ್ಯದ ಎಲ್ಲಾ ಪೌರಕಾರ್ಮಿಕರಿಗೆ ಗುರುತಿನ ಚೀಟಿ, ಸಮವಸ್ತ್ರ ವಿತರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.ಡಾ.ಬಿ.ಆರ್ ಅಂಬೇಡ್ಕರ್ ಶಾಲೆಗೆ ಹೋದ ಮೊದಲ ದಿನವಾದನ.7 ರಂದು ಪ್ರತಿವರ್ಷ ಪೌರಕಾರ್ಮಿಕರ ಮಕ್ಕಳ (ವಿದ್ಯಾರ್ಥಿ) ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು’ ಎಂದು ತಿಳಿಸಿದರು. ‘ರಾಜ್ಯದಾದ್ಯಂತ ಬಸ್, ರೈಲು ನಿಲ್ದಾಣ, ಮಾಲ್, ಅಪಾರ್ಟ್ಮೆಂಟ್, ಆಸ್ಪತ್ರೆ, ಕಾರ್ಖಾನೆಗಳಲ್ಲಿ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದು, ಅವರ ಸಮೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಅವರೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ. ಬಳ್ಳಾರಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಸಮೀಕ್ಷೆಆರಂಭವಾಗಿದೆ’ ಎಂದು ತಿಳಿಸಿದರು.