<p><strong>ನವದೆಹಲಿ:</strong> 2019ನೇಸಾಲಿನಕೇಂದ್ರ ಸಾಹಿತ್ಯ ಅಕಾಡೆಮಿಪ್ರಶಸ್ತಿಯನ್ನು ಬುಧವಾರ ಪ್ರಕಟಿಸಲಾಗಿದ್ದುಹಿರಿಯ ಪತ್ರಕರ್ತೆ ಡಾ.ವಿಜಯಾ ಅವರ ‘ಕುದಿ ಎಸರು’ಕೃತಿ ಆಯ್ಕೆಯಾಗಿದೆ.<br /><br />ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನ ಒಳಗೊಂಡಿದೆ. 2020ರ ಫೆಬ್ರುವರಿ 25ರಂದು ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em><strong>ಇದನ್ನೂ ಓದಿ:<a href="https://www.prajavani.net/article/%E0%B2%AC%E0%B2%A6%E0%B3%81%E0%B2%95%E0%B3%81-%E0%B2%95%E0%B2%BE%E0%B2%A3%E0%B2%BF%E0%B2%B8%E0%B2%BF%E0%B2%A6-%E0%B2%A8%E0%B2%97%E0%B2%B0">ಬದುಕು ಕಾಣಿಸಿದ ನಗರ–ವಿಜಯಮ್ಮ</a></strong></em></p>.<p>ಮೂವರು ಹಿರಿಯ ಸಾಹಿತಿಗಳಾದ ಬಿ.ಆರ್. ಲಕ್ಷ್ಮಣ ರಾವ್, ಡಾ. ನಾ. ದಾಮೋದರ ಶೆಟ್ಟಿ, ಡಾ. ಲತಾ ಗುಟ್ಟಿ ಆಯ್ಕೆ ಸಮಿತಿಯಲ್ಲಿ ಇದ್ದರು.</p>.<p>ವಿಜಯಮ್ಮ ಎಂದೇ ಚಿರಪರಿಚಿತರಾಗಿರುವ ಡಾ.ವಿಜಯಾ ಅವರು ತಮ್ಮ ಆತ್ಮಕಥನ ‘ಕುದಿ ಎಸರು’ ಪುಸ್ತಕದಲ್ಲಿ ಮನದಲ್ಲಾದ ತಳಮಳಗಳನ್ನು ಭಾವುಕವಾಗಿ ಟಿಪ್ಪಣಿ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಓದುಗರನ್ನು ಸಂವೇದನೆಗೆ ನೂಕುವ ಈ ಪುಸ್ತಕ ಅರಿವನ್ನು ಹುಟ್ಟಿಸುತ್ತದೆ. ಅರಿವು ಮನುಷ್ಯತ್ವದೆಡೆಗೆ ಕೊಂಡೊಯ್ಯುತ್ತದೆ ಎಂದು ವಿಜಯಮ್ಮ ಆಪ್ತವಾಗಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2019ನೇಸಾಲಿನಕೇಂದ್ರ ಸಾಹಿತ್ಯ ಅಕಾಡೆಮಿಪ್ರಶಸ್ತಿಯನ್ನು ಬುಧವಾರ ಪ್ರಕಟಿಸಲಾಗಿದ್ದುಹಿರಿಯ ಪತ್ರಕರ್ತೆ ಡಾ.ವಿಜಯಾ ಅವರ ‘ಕುದಿ ಎಸರು’ಕೃತಿ ಆಯ್ಕೆಯಾಗಿದೆ.<br /><br />ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನ ಒಳಗೊಂಡಿದೆ. 2020ರ ಫೆಬ್ರುವರಿ 25ರಂದು ಪ್ರಶಸ್ತಿ ನೀಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p><em><strong>ಇದನ್ನೂ ಓದಿ:<a href="https://www.prajavani.net/article/%E0%B2%AC%E0%B2%A6%E0%B3%81%E0%B2%95%E0%B3%81-%E0%B2%95%E0%B2%BE%E0%B2%A3%E0%B2%BF%E0%B2%B8%E0%B2%BF%E0%B2%A6-%E0%B2%A8%E0%B2%97%E0%B2%B0">ಬದುಕು ಕಾಣಿಸಿದ ನಗರ–ವಿಜಯಮ್ಮ</a></strong></em></p>.<p>ಮೂವರು ಹಿರಿಯ ಸಾಹಿತಿಗಳಾದ ಬಿ.ಆರ್. ಲಕ್ಷ್ಮಣ ರಾವ್, ಡಾ. ನಾ. ದಾಮೋದರ ಶೆಟ್ಟಿ, ಡಾ. ಲತಾ ಗುಟ್ಟಿ ಆಯ್ಕೆ ಸಮಿತಿಯಲ್ಲಿ ಇದ್ದರು.</p>.<p>ವಿಜಯಮ್ಮ ಎಂದೇ ಚಿರಪರಿಚಿತರಾಗಿರುವ ಡಾ.ವಿಜಯಾ ಅವರು ತಮ್ಮ ಆತ್ಮಕಥನ ‘ಕುದಿ ಎಸರು’ ಪುಸ್ತಕದಲ್ಲಿ ಮನದಲ್ಲಾದ ತಳಮಳಗಳನ್ನು ಭಾವುಕವಾಗಿ ಟಿಪ್ಪಣಿ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಓದುಗರನ್ನು ಸಂವೇದನೆಗೆ ನೂಕುವ ಈ ಪುಸ್ತಕ ಅರಿವನ್ನು ಹುಟ್ಟಿಸುತ್ತದೆ. ಅರಿವು ಮನುಷ್ಯತ್ವದೆಡೆಗೆ ಕೊಂಡೊಯ್ಯುತ್ತದೆ ಎಂದು ವಿಜಯಮ್ಮ ಆಪ್ತವಾಗಿ ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>