<p><strong>ಬೆಂಗಳೂರು:</strong> ನಗರದ ಪಂಡಿತ್ ಆರ್.ವಿ.ಶೇಷಾದ್ರಿ ಗವಾಯಿ ಪುಣ್ಯಸ್ಮೃತಿ ಸಮಿತಿ ಹಾಗೂ ನಾದವಾಹಿನಿ ಶ್ರೀ ದತ್ತ ಸಂಗೀತ ವಿದ್ಯಾನಿಕೇತನ ಸಂಸ್ಥೆಯು ತಬಲಾ ವಾದಕ ಸತೀಶ್ ಹಂಪಿಹೊಳಿ ಹಾಗೂ ಗಾಯಕ ಗೋಪಾಲ್ ರಾಯಚೂರ್ ಅವರನ್ನು ಸಂಗೀತ ಶಿರೋಮಣಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.</p><p>ಅ.25ರ ಮಧ್ಯಾಹ್ನ 3ಕ್ಕೆ ಚಾಮರಾಜ ಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯುವ ಸಂಸ್ಥೆಯ 40ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬೇಲಿಮಠದ ಶಿವರುದ್ರ ಸ್ವಾಮೀಜಿ, ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್, ಗಾಯಕ ವಿ.ಎಂ.ನಾಗರಾಜ್ ಅವರು ಪಾಲ್ಗೊಳ್ಳುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಪಂಡಿತ್ ಆರ್.ವಿ.ಶೇಷಾದ್ರಿ ಗವಾಯಿ ಪುಣ್ಯಸ್ಮೃತಿ ಸಮಿತಿ ಹಾಗೂ ನಾದವಾಹಿನಿ ಶ್ರೀ ದತ್ತ ಸಂಗೀತ ವಿದ್ಯಾನಿಕೇತನ ಸಂಸ್ಥೆಯು ತಬಲಾ ವಾದಕ ಸತೀಶ್ ಹಂಪಿಹೊಳಿ ಹಾಗೂ ಗಾಯಕ ಗೋಪಾಲ್ ರಾಯಚೂರ್ ಅವರನ್ನು ಸಂಗೀತ ಶಿರೋಮಣಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.</p><p>ಅ.25ರ ಮಧ್ಯಾಹ್ನ 3ಕ್ಕೆ ಚಾಮರಾಜ ಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯುವ ಸಂಸ್ಥೆಯ 40ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬೇಲಿಮಠದ ಶಿವರುದ್ರ ಸ್ವಾಮೀಜಿ, ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್, ಗಾಯಕ ವಿ.ಎಂ.ನಾಗರಾಜ್ ಅವರು ಪಾಲ್ಗೊಳ್ಳುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>